ಸೋನಂ ವಾಂಗ್ಚುಕ್ ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ ; ಕೇಂದ್ರ–ದೆಹಲಿ ಸರ್ಕಾರಗಳಿಗೆ ದೆಹಲಿ ಹೈಕೋರ್ಟ್‌ ನಿರ್ದೇಶನ

ನವದೆಹಲಿ: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹಾಗೂ ವೈದ್ಯಕೀಯ ಸ್ಥಿತಿಯನ್ನು ಪ್ರತಿದಿನ ಸರ್ಕಾರಿ ವೈದ್ಯರು ಪರಿಶೀಲಿಸಬೇಕು ಮತ್ತು ಅವರ ಜೀವ ರಕ್ಷಿಸಲು ಅಗತ್ಯವಿರುವ ಎಲ್ಲ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರಕುಮಾರ ಉಪಾಧ್ಯಾಯ … Continued