ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

ಶಿವಮೊಗ್ಗ: ಪತಿ ನಿಧನರಾದ ಸುದ್ದಿ ತಿಳಿದ ನಂತರವೂ ಮಂಗಳವಾರ ಮತಕೇಂದ್ರಕ್ಕೆ ತೆರಳಿ ಪತ್ನಿ ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ. ಆ ಮೂಲಕ ಪ್ರಜಾಪ್ರಭುತ್ವದ ಬಲಪಡಿಸುವ ಆಶಯದಲ್ಲಿ ಅವರು ಪಾಲ್ಗೊಂಡಿದ್ದಾರೆ. ತಾಲೂಕಿನ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ ಆಡುಗೋಡು ಗ್ರಾಮದ ಕಲಾವತಿ ಎಂಬ ಮಹಿಳೆ ತನ್ನ ಗಂಡನ ಕಳೆದುಕೊಂಡ ದುಃಖದ ನಡುವೆಯೂ ಮತಚಲಾಯಿಸಿದ್ದಾರೆ. ನಾಲ್ಕೈದು ದಿನಗಳ ಅನಾರೋಗ್ಯದ ಹಿನ್ನೆಲೆಯಲ್ಲಿ … Continued