ಬೆಂಗಳೂರು : ಬಸ್ ನಿಲ್ದಾಣದಲ್ಲಿ ಮಗಳ ಮುಂದೆಯೇ ಪತ್ನಿಗೆ 11 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ…!

ಬೆಂಗಳೂರು: ಬಸ್ ನಿಲ್ದಾಣದಲ್ಲಿ 32 ವರ್ಷದ ಮಹಿಳೆಯೊಬ್ಬಳನ್ನು ಆಕೆಯ ಪತಿ ತನ್ನ ಹದಿಹರೆಯದ ಮಗಳ ಮುಂದೆಯೇ ಇರಿದು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ದಂಪತಿ ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದರು ಮತ್ತು ಇದು ಅವರಿಬ್ಬರಿಗೂ ಎರಡನೇ ವಿವಾಹವಾಗಿದೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ ಬೆಂಗಳೂರಿನ ಸುಂಕದಕಟ್ಟೆ … Continued

ಭಟ್ಕಳ : ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ

ಕಾರವಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳಯ ತಾಲೂಕಿನ ಮುರುಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ನಗ ಹಾಗೂ ಮಗಳೊಂದಿಗೆ ಮೂರು ದಿನಗಳಿಂದ  ಮುರುಡೇಶ್ವರದ … Continued