ಜ್ಞಾನವಾಪಿ ಕೇಸ್‌ ಹಿಂಪಡೆಯದಿದ್ರೆ ಕನ್ಹಯ್ಯಲಾಲ್‌ಗೆ ಮಾಡಿದಂತೆ ತಲೆ ಕಡಿಯ್ತೇವೆ: ಫಿರ್ಯಾದಿ ಪತಿಗೆ ಪಾಕಿಸ್ತಾನದಿಂದ ಕೊಲೆ ಬೆದರಿಕೆ

ವಾರಾಣಸಿ: ಪಾಕಿಸ್ತಾನದ ನಂಬರ್‌ ಮೂಲಕ ಕರೆ ಮಾಡಿದ ಅಪರಿಚಿತರು ತಲೆ ಕಡಿಯುವುದಾಗಿ ನಮಗೆ ಬೆದರಿಕೆಯೊಡ್ಡಿದ್ದಾರೆ ಎಂದು ಶೃಂಗಾರ ಗೌರಿ-ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾದಿಯಾಗಿರುವ ಮಹಿಳೆಯ ಪತಿ ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಶೃಂಗಾರ್ ಗೌರಿ-ಜ್ಞಾನವಾಪಿ ಪ್ರಕರಣದ ವಿಚಾರಣೆ ಗುರುವಾರದಿಂದ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪುನರಾರಂಭವಾಗಿದೆ. ಸೋಹನ್ ಲಾಲ್ ಆರ್ಯ ಅವರಿಂದ … Continued