ವೀಡಿಯೊ..| ಅನಾರೋಗ್ಯ ಪೀಡಿತ ಪತ್ನಿ ನೋಡಿಕೊಳ್ಳಲು ಸ್ವಯಂ ನಿವೃತ್ತಿ ಪಡೆದ ಗಂಡ ; ಆದರೆ ಆತನ ಬೀಳ್ಕೊಡುಗೆ ಸಮಾರಂಭದಲ್ಲೇ ಪ್ರಾಣಬಿಟ್ಟ ಪತ್ನಿ…!

ಸರ್ಕಾರಿ ನೌಕರನ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭವು ದುರಂತವಾಗಿ ಮಾರ್ಪಟ್ಟ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಸಲುವಾಗಿ ಸ್ವಯಂ ನಿವೃತ್ತಿ ಪಡೆದ ನಂತರ ನೌಕರನಿಗೆ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಹಾಜರಿದ್ದ ಪತ್ನಿ ಅವರ ಕಣ್ಣೆದುರೇ ಸಾವಿಗೀಡಾಗಿದ್ದಾಳೆ…! ರಾಜಸ್ಥಾನದ ಕೋಟಾದಲ್ಲಿ ನಡೆದ ಘಟನೆಯ ಮನಕಲಕುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಪತಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಪತಿ-ಪತ್ನಿಯರಿಬ್ಬರಿಗೂ … Continued

ಮತ್ತೊಬ್ಬಳನ್ನು ಮದುವೆಯಾಗಲು ಬದುಕಿರುವ ಪತ್ನಿಗೆ ಶ್ರಾದ್ಧ ಮಾಡಿ ಪಿಂಡಬಿಟ್ಟ ಗಂಡ…!

ಲಕ್ನೋ : ಉತ್ತರಪ್ರದೇಶದ ಕನೌಜ್‌ ನಲ್ಲಿ ಆತಂಕಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಬೇರೊಬ್ಬ ಮಹಿಳೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡುವ ಮೂಲಕ ನಂಬಿಸಿದ್ದಾನೆ. ಈಗ ಈತನ ಮೇಲೆ ದ್ವಿಪತ್ನಿತ್ವ ಮತ್ತು ವಂಚನೆ ಆರೋಪ ಹೊರಿಸಲಾಗಿದೆ. ಕನೌಜ್‌ನ ತಾಳಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯ ಭವಾನಿ ಸಾರಾಯಿ ನಿವಾಸಿ ಪವನ … Continued

ಪತಿಯ ದೀರ್ಘಾಯುಷ್ಯಕ್ಕಾಗಿ ಕರ್ವಾ ಚೌತ್‌ ಉಪವಾಸ ಮಾಡಿದ ನಂತರ ವಿಷ ಹಾಕಿ ಗಂಡನನ್ನು ಕೊಂದ ಪತ್ನಿ…!

ತನ್ನ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು ಕರ್ವಾ ಚೌತ್ ಉಪವಾಸವನ್ನು ಮುಗಿಸಿದ ಕೆಲವು ಗಂಟೆಗಳ ನಂತರ ಮಹಿಳೆಯೊಬ್ಬರು ತನ್ನ ಪತಿಗೆ ವಿಷ ನೀಡಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶೈಲೇಶಕುಮಾರ (32) ಎಂಬವರು ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಿ ಅವರ ಪತ್ನಿ ಸವಿತಾ ಅವರಿಗೆ ವಿಷ ನೀಡಿದ್ದಾಳೆ ಎಂದು ಕೌಶಂಬಿ ಜಿಲ್ಲೆಯ … Continued

ಕನ್ನಡ ಸಿನಿಮಾ ನಟಿ, ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ ; ಪತಿಯೇ ಕೊಲೆ ಆರೋಪಿ

ಮೈಸೂರು: ಕೌಟುಂಬಿಕ ಕಲಹದಿಂದ ಸ್ಯಾಂಡಲ್‌ ವುಡ್‌ ಸಿನಿಮಾ ನಟಿ, ಕಾಂಗ್ರೆಸ್‌ ನಾಯಕಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಕೆಯ ಪತಿಯೇ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಕೊಲೆಯಾದ ನಟಿಯನ್ನು ವಿದ್ಯಾ ನಂದೀಶ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ವಿದ್ಯಾ ಬನ್ನೂರಿನ … Continued

ʼ ವಿಚ್ಛೇದಿತ ಮಹಿಳೆ ʼ ಕಳಂಕದೊಂದಿಗೆ ಸಾಯಲು ಬಯಸುವುದಿಲ್ಲ’: 82 ವರ್ಷದ ಪತ್ನಿ ಆಶಯವನ್ನು ಗೌರವಿಸಿ ವಿಚ್ಛೇದನದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಕಳೆದ 27 ವರ್ಷಗಳಿಂದ ವೈವಾಹಿಕ ಭಿನ್ನಾಭಿಪ್ರಾಯದಿಂದ ಹೋರಾಡುತ್ತಿದ್ದ ಮತ್ತು ಪತ್ನಿಯ ಭಾವನೆಗಳಿಗೆ ಮಣಿದು ಕಳೆದ ವಿವಾಹವಾಗಿ 60 ವರ್ಷ ಕಳೆದಿದ್ದ ದಂಪತಿಗೆ (87 ವರ್ಷದ ಪತಿ ಮತ್ತು 82 ವರ್ಷದ ಪತ್ನಿ) ವಿಚ್ಛೇದನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೀವನದ ಕೊನೆಯ ಹಂತದಲ್ಲಿ ತನ್ನ ಗಂಡನನ್ನು ಒಂಟಿಯಾಗಿ ಬಿಡಲು ಬಯಸುವುದಿಲ್ಲ ಮತ್ತು “ವಿಚ್ಛೇದಿತ” … Continued

3 ಬಾರಿ ತಲಾಖ್ ಹೇಳಿ ಪತ್ನಿ, ಮಗುವನ್ನು ಕತಾರ್‌ ಹೊಟೇಲ್‌ನಲ್ಲಿಯೇ ಬಿಟ್ಟು ಭಾರತಕ್ಕೆ ಬಂದ ಗಂಡ…!

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ ಮೂಲದ ವ್ಯಕ್ತಿಯೊಬ್ಬ ಪತ್ನಿಗೆ 3 ಬಾರಿ ತಲಾಖ್ ಹೇಳಿ, ಆಕೆ ಹಾಗೂ ಆಕೆಯ ಮಗುವನ್ನೂ ಕತಾರಿನ ಹೊಟೇಲೊಂದರಲ್ಲಿ ಬಿಟ್ಟು ಬಂದಿದ್ದಾನೆ. ಇದನ್ನು ಪ್ರಶ್ನಿಸಿ ಪತ್ನಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಮಧ್ಯಪ್ರದೇಶದ ಭೋಪಾಲ್ ಮೂಲದ ವ್ಯಕ್ತಿಯೊಬ್ಬ ತ್ರಿವಳಿ ತಲಾಖ್ ಘೋಷಿಸಿದ ನಂತರ ಕತಾರ್‌ನ ಹೋಟೆಲ್‌ನಲ್ಲಿ ಪತ್ನಿ ಮತ್ತು ಮಗುವನ್ನು ಬಿಟ್ಟಿಬಂದಿದ್ದಾನೆ, ಆತನ ವಿರುದ್ಧ … Continued

ಚಹಾ ಪುಡಿ ಎಂದು ಗ್ರಹಿಸಿ ಕೀಟನಾಶಕದಿಂದ ತಯಾರಿಸಿದ ಚಹಾ ಸೇವಿಸಿದ ನಂತರ ಇಬ್ಬರು ಮಕ್ಕಳು ಸೇರಿ ಐವರ ಸಾವು

ಮೈನ್‌ಪುರಿ (ಯುಪಿ): ಕುಟುಂಬದ ಸದಸ್ಯರು ತಯಾರಿಸಿದ ವಿಷಪೂರಿತ ಚಹಾ ಕುಡಿದು ಇಬ್ಬರು ಮಕ್ಕಳು ಮತ್ತು ಅವರ ತಂದೆ ಸೇರಿದಂತೆ ಒಂದೇ ಕುಟುಂಬದ ಐವರು ಗುರುವಾರ ಇಲ್ಲಿನ ಗ್ರಾಮವೊಂದರಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಶಿವಾನಂದನ್ (35), ಅವರ ಮಕ್ಕಳಾದ ಶಿವಂಗ್ (6) ಮತ್ತು ದಿವ್ಯಾಂಶ್ (5), ಅವರ ಮಾವ ರವೀಂದ್ರ ಸಿಂಗ್ (55), ಮತ್ತು ನೆರೆಹೊರೆಯವರಾದ ಸೊಬ್ರಾನ್ (42) … Continued

ನವನೀತ್ ರಾಣಾ, ರವಿ ರಾಣಾ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಣೆ

ಮುಂಬೈ: ಬಂಧಿಸಲು ಬಂದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಮಹಾರಾಷ್ಟ್ರ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ರವಿ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಮುಂಬೈನಲ್ಲಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಮಾತೋಶ್ರೀ ಮುಂದೆ ಪ್ರತಿಭಟನೆ ನಡೆಸಿ ಹನುಮಾನ್ … Continued