3 ಬಾರಿ ತಲಾಖ್ ಹೇಳಿ ಪತ್ನಿ, ಮಗುವನ್ನು ಕತಾರ್‌ ಹೊಟೇಲ್‌ನಲ್ಲಿಯೇ ಬಿಟ್ಟು ಭಾರತಕ್ಕೆ ಬಂದ ಗಂಡ…!

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ ಮೂಲದ ವ್ಯಕ್ತಿಯೊಬ್ಬ ಪತ್ನಿಗೆ 3 ಬಾರಿ ತಲಾಖ್ ಹೇಳಿ, ಆಕೆ ಹಾಗೂ ಆಕೆಯ ಮಗುವನ್ನೂ ಕತಾರಿನ ಹೊಟೇಲೊಂದರಲ್ಲಿ ಬಿಟ್ಟು ಬಂದಿದ್ದಾನೆ. ಇದನ್ನು ಪ್ರಶ್ನಿಸಿ ಪತ್ನಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಮಧ್ಯಪ್ರದೇಶದ ಭೋಪಾಲ್ ಮೂಲದ ವ್ಯಕ್ತಿಯೊಬ್ಬ ತ್ರಿವಳಿ ತಲಾಖ್ ಘೋಷಿಸಿದ ನಂತರ ಕತಾರ್‌ನ ಹೋಟೆಲ್‌ನಲ್ಲಿ ಪತ್ನಿ ಮತ್ತು ಮಗುವನ್ನು ಬಿಟ್ಟಿಬಂದಿದ್ದಾನೆ, ಆತನ ವಿರುದ್ಧ … Continued

ಚಹಾ ಪುಡಿ ಎಂದು ಗ್ರಹಿಸಿ ಕೀಟನಾಶಕದಿಂದ ತಯಾರಿಸಿದ ಚಹಾ ಸೇವಿಸಿದ ನಂತರ ಇಬ್ಬರು ಮಕ್ಕಳು ಸೇರಿ ಐವರ ಸಾವು

ಮೈನ್‌ಪುರಿ (ಯುಪಿ): ಕುಟುಂಬದ ಸದಸ್ಯರು ತಯಾರಿಸಿದ ವಿಷಪೂರಿತ ಚಹಾ ಕುಡಿದು ಇಬ್ಬರು ಮಕ್ಕಳು ಮತ್ತು ಅವರ ತಂದೆ ಸೇರಿದಂತೆ ಒಂದೇ ಕುಟುಂಬದ ಐವರು ಗುರುವಾರ ಇಲ್ಲಿನ ಗ್ರಾಮವೊಂದರಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಶಿವಾನಂದನ್ (35), ಅವರ ಮಕ್ಕಳಾದ ಶಿವಂಗ್ (6) ಮತ್ತು ದಿವ್ಯಾಂಶ್ (5), ಅವರ ಮಾವ ರವೀಂದ್ರ ಸಿಂಗ್ (55), ಮತ್ತು ನೆರೆಹೊರೆಯವರಾದ ಸೊಬ್ರಾನ್ (42) … Continued

ನವನೀತ್ ರಾಣಾ, ರವಿ ರಾಣಾ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಣೆ

ಮುಂಬೈ: ಬಂಧಿಸಲು ಬಂದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಮಹಾರಾಷ್ಟ್ರ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ರವಿ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಮುಂಬೈನಲ್ಲಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಮಾತೋಶ್ರೀ ಮುಂದೆ ಪ್ರತಿಭಟನೆ ನಡೆಸಿ ಹನುಮಾನ್ … Continued