ರಾಜ್ಯಪಾಲ ಗೆಹ್ಲೋಟ್‌ ಅವರನ್ನೇ ಬಿಟ್ಟು ಹಾರಿದ ಏರ್ ಏಷ್ಯಾ ವಿಮಾನ ; ನಂತರ ಕ್ಷಮೆಯಾಚನೆ

ಬೆಂಗಳೂರು: ಹೈದರಾಬಾದಿಗೆ ತೆರಳಬೇಕಿದ್ದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಏರ್ ಏಷ್ಯಾ ವಿಮಾನ ಬಿಟ್ಟು ಹೋದ ಘಟನೆ ಶುಕ್ರವಾರ ನಡೆದಿದೆ. ರಾಜ್ಯಪಾಲರನ್ನು ಬಿಟ್ಟು ಹಾರಿದ್ದ ವಿಮಾನಯಾನ ಸಂಸ್ಥೆ ವಿರುದ್ಧ ರಾಜ್ಯಪಾಲರ ಕಚೇರಿ “ಶಿಷ್ಟಾಚಾರ ಉಲ್ಲಂಘನೆ” ಪ್ರಕರಣ ದಾಖಲಿಸಿದ ಬೆನ್ನಲ್ಲೇ ವಿಮಾನಯಾನ ಸಂಸ್ಥೆ ಇದಕ್ಕೆ ವಿಷಾದಿಸಿದೆ. ರಾಜ್ಯಪಾಲರ ಕಚೇರಿ ಅಧಿಕಾರಿಗಳು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, … Continued

ಶಂಕರಾಭರಣಂ, ಸಾಗರ ಸಂಗಮಂ, ಸ್ವಾತಿ ಮುತ್ಯಂ ಸಿನಿಮಾಗಳ ನಿರ್ದೇಶಕ, ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ಕೆ.ವಿಶ್ವನಾಥ ನಿಧನ

ಹೈದರಾಬಾದ್‌: ಹೆಸರಾಂತ ನಿರ್ದೇಶಕ ಮತ್ತು ಶ್ರೇಷ್ಠ ನಟ, ದಾದಾ ಸಾಹೇಬ್‌ ಪ್ರಶಸ್ತಿ ಪುರಸ್ಕೃತ ಕಲಾ ತಪಸ್ವಿ ಕೆ. ವಿಶ್ವನಾಥ ಅವರು ಇನ್ನಿಲ್ಲ. ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ ವಿಶ್ವನಾಥ್ ಗುರುವಾರ ರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.. “ಸಿರಿ ಸಿರಿ ಮುವ್ವ” ಶಂಕರಾಭರಣಂ, “ಸಾಗರ ಸಂಗಮಂ,” “ಸ್ವಾತಿ ಮುತ್ಯಂ,” “ಸಿರಿ ವೆನ್ನೆಲ,” “ಸ್ವಯಂ … Continued