ಹೈದರಾಬಾದ್‌ : 2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್‌ ನ ಓಪಲ್ ಸುಚಾಟಾ

ಹೈದರಾಬಾದ್‌ : ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ, ಥೈಲ್ಯಾಂಡ್‌ನ ಓಪಲ್ ಸುಚಾಟಾ 2025 ರ ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 72 ನೇ ಆವೃತ್ತಿಯ ಮಿಸ್ ವರ್ಲ್ಡ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಜ್ಕೋವಾ ತಮ್ಮ ಕಿರೀಟವನ್ನು ಹೊಸ ಪ್ರಶಸ್ತಿ ವಿಜೇತರಿಗೆ ಹಸ್ತಾಂತರಿಸಿದರು. ಇಥಿಯೋಪಿಯಾದ ಹ್ಯಾಸೆಟ್‌ ಡೆರೆಜೆ ಮೊದಲ ರನ್ನರ್‌‌ಅಪ್‌ ಆದರೆ, 2ನೇ … Continued

ಹೈದರಾಬಾದ್‌ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಬೆಂಕಿ ಅವಘಡ : 8 ಮಕ್ಕಳು ಸೇರಿ 17 ಮಂದಿ ಸಾವು

ಹೈದರಾಬಾದ್‌ : ಐತಿಹಾಸಿಕ ಸ್ಮಾರಕ ಚಾರ್ಮಿನಾರ್ ಬಳಿಯ ಪ್ರದೇಶವಾದ ಹೈದರಾಬಾದ್ ಓಲ್ಡ್ ಸಿಟಿಯಲ್ಲಿರುವ ಗುಲ್ಜಾರ್ ಹೌಸ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಸೇರಿದಂತೆ ಹದಿನೇಳು ಜನರು ಮೃತಪಟ್ಟಿದ್ದಾರೆ. ತೆಲಂಗಾಣ ಸಚಿವ ಪೊನ್ನಮ್ ಪ್ರಭಾಕರ್ ಅವರ ಪ್ರಕಾರ, ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಮೃತರನ್ನು ಪ್ರಹ್ಲಾದ (70), ಮುನ್ನಿ (70), ರಾಜೇಂದರ … Continued

ಹೈದರಾಬಾದ್‌ ಕ್ರಿಕೆಟ್‌ ಸ್ಟೇಡಿಯಂ ಸ್ಟ್ಯಾಂಡ್‌ ನಿಂದ ಮೊಹಮ್ಮದ್ ಅಜರುದ್ದೀನ್ ಹೆಸರು ತೆಗೆದುಹಾಕಲು ಆದೇಶ…

ಹೈದರಾಬಾದ್‌ : ಹೈದರಾಬಾdin ಉಪ್ಪಲ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿರುವ ಸ್ಟ್ಯಾಂಡ್‌ನಿಂದ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕಲು ಆದೇಶಿಸಲಾಗಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ​​ ಕ್ರೀಡಾಂಗಣದ ಉತ್ತರ ಪೆವಿಲಿಯನ್ ಸ್ಟ್ಯಾಂಡ್‌ನಿಂದ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕುವ ಆದೇಶವನ್ನು ಸ್ವೀಕರಿಸಿದೆ. ಇದಲ್ಲದೆ, ಅಜರುದ್ದೀನ್ ಹೆಸರಿನೊಂದಿಗೆ ಇನ್ನು ಮುಂದೆ ಟಿಕೆಟ್‌ಗಳನ್ನು ನೀಡದಂತೆ … Continued

ಇಬ್ಬರು ಮಕ್ಕಳಿಗೆ ಬಂದ ಆನುವಂಶಿಕ ಕಣ್ಣಿನ ಕಾಯಿಲೆ ; ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

ಹೈದರಾಬಾದ್‌ : ಹೈದರಾಬಾದ್‌ನ ಉಪನಗರದಲ್ಲಿ 32 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಗಂಡು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ಆರು ಪುಟಗಳ ಡೆತ್‌ ನೋಟ್‌ ಸಹ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಹೈದರಾಬಾದಿನ ಗಜುಲರಾಮರಂ ಪ್ರದೇಶದ ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೇಜಸ್ವಿನಿ ಎಂಬ … Continued

ಆಘಾತಕಾರಿ ವೀಡಿಯೊ..| : ಕ್ರಿಕೆಟ್ ಆಡುತ್ತಿದ್ದ 21 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿ ಕುಸಿದುಬಿದ್ದು ಸಾವು

ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನಿಂದ ಆಘಾತಕಾರಿ ಘಟನೆಯೊಂದು ಹೊರಬಿದ್ದಿದ್ದು, 21 ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬರು ಕ್ರಿಕೆಟ್‌ ಆಡುತ್ತಿರುವಾಗ ಕುಸಿದುಬಿದ್ದು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ, ಏಪ್ರಿಲ್ 4ರಂದು ಈ ಘಟನೆ ನಡೆದಿದ್ದು, ಆ ವಿದ್ಯಾರ್ಥಿಯನ್ನು ತೆಲಂಗಾಣದ ಖಮ್ಮಂ ಜಿಲ್ಲೆಯ ವಿನಯಕುಮಾರ ಎಂದು ಗುರುತಿಸಲಾಗಿದೆ. ಮೇಡ್ಚಲದ ಸಿಎಂಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ವಿನಯಕುಮಾರ ಇದ್ದಕ್ಕಿದ್ದಂತೆ … Continued

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ….

ಹೈದರಾಬಾದ್ : ದಾರುಣ ಘಟನೆಯೊಂದರಲ್ಲಿ, ಆರ್ಥಿಕ ಸಮಸ್ಯೆಯಿಂದಾಗಿ ದಂಪತಿ ತಮ್ಮ 10 ಮತ್ತು 15 ವರ್ಷದ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದಿನಲ್ಲಿ ಸೋಮವಾರ ನಡೆದಿದೆ. ಉಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಹಬ್ಸಿಗುಡಾದ ರವೀಂದ್ರ ನಗರ ಕಾಲೋನಿಯಲ್ಲಿರುವ ದಂಪತಿಯ ಮನೆಯಲ್ಲಿ ಸೋಮವಾರ ನಾಲ್ಕು ಶವಗಳು ಪತ್ತೆಯಾಗಿವೆ. ಚಂದ್ರಶೇಖರ ರೆಡ್ಡಿ … Continued

ಖ್ಯಾತ ಹಿನ್ನೆಲೆ ಗಾಯಕಿ ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಹೈದರಾಬಾದ್‌ : ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಹಾಗೂ ಗಾಯಕ ಟಿ.ಎಸ್.ರಾಘವೇಂದ್ರ ಅವರ ಪುತ್ರಿ ಕಲ್ಪನಾ ರಾಘವೇಂದ್ರ ಅವರು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕಲ್ಪನಾ ರಾಘವೇಂದ್ರ ಅವರು ಆತ್ಮಹತ್ಯೆಗೆ ಯತ್ನಿಸಿದ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ವರದಿಗಳ ಪ್ರಕಾರ, ಆಕೆ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಪ್ರಜ್ಞಾಹೀನ … Continued

ಆಸ್ತಿ ವಿವಾದ : ಕೈಗಾರಿಕೋದ್ಯಮಿಯನ್ನು 70 ಬಾರಿ ಇರಿದು ಕೊಂದ ಮೊಮ್ಮಗ…!

ಹೈದರಾಬಾದ್‌ ; 86 ವರ್ಷದ ಹೈದರಾಬಾದ್ ಮೂಲದ ಉದ್ಯಮಿ ವೆಲಮಟಿ ಸಿ. ಜನಾರ್ದನ ರಾವ್ ಅವರನ್ನು ಅವರ ಬೇಗಂಪೇಟೆ ನಿವಾಸದಲ್ಲಿ ಅವರ ಮೊಮ್ಮಗನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅವರ ಪಿತ್ರಾರ್ಜಿತ ಆಸ್ತಿಗಾಗಿ ಈ ಹತ್ಯೆ ನಡೆದಿದೆ. ಕಿಲಾರು ಕೀರ್ತಿ ತೇಜ (೨೯) ಫೆಬ್ರವರಿ 6 ರಂದು ರಾತ್ರಿ ತನ್ನ ಅಜ್ಜನಿಗೆ ಚಾಕುವಿನಿಂದ ಇರಿದಿದ್ದಾನೆ. ಫೆಬ್ರವರಿ 8ರ … Continued

ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಕುಕ್ಕರ್‌ ನಲ್ಲಿ ಬೇಯಿಸಿದ ಮಾಜಿ ಸೈನಿಕ…!

ಹೈದರಾಬಾದ್: ಭೀಕರ ಘಟನೆಯೊಂದರಲ್ಲಿ ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು ನಂತರ ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ವರದಿಯಾಗಿದೆ. ಹೈದರಾಬಾದಿನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಬುಧವಾರ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯವನಾದ ಗುರುಮೂರ್ತಿ (45) ಎಂಬಾತ ಕೆಲಕಾಲ ಸೇನೆಯಲ್ಲಿ ಕೆಲಸ ಮಾಡಿದ್ದಾನೆ. ಪ್ರಸ್ತುತ ಕಂಚನ್‌ಬಾಗ್‌ನಲ್ಲಿರುವ … Continued

ಬೀದರಿನಲ್ಲಿ ಹಣದ ವ್ಯಾನ್ ಸಿಬ್ಬಂದಿ ಕೊಂದ ಗಂಟೆಗಳ ನಂತರ ಹೈದರಾಬಾದಿನಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ದರೋಡೆಕೋರರು…!

ಹೈದರಾಬಾದ್: ಗುರುವಾರ ಕರ್ನಾಟಕದ ಬೀದರಿಲ್ಲಿ ಎಟಿಎಂ ನಗದು ವಾಹನದ ಸಿಬ್ಬಂದಿಗೆ ಗುಂಡು ಹಾರಿಸಿ 93 ಲಕ್ಷ ರೂ. ನಗದು ದರೋಡೆ ಮಾಡಿ ಪರಾರಿಯಾದ ಇಬ್ಬರು ದರೋಡೆಕೋರರು ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು, ಇಲ್ಲಿ ಇನ್ನೊಬ್ಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. ಖಾಸಗಿ ಟ್ರಾವೆಲ್ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಡೀ ನಗರದಲ್ಲಿ … Continued