ತೆಲಂಗಾಣ ಸಿಎಂ ಕೆಸಿಆರ್ ವಿರುದ್ಧ ಪ್ರತಿಭಟನೆಗೆ ಹೋಗುತ್ತಿದ್ದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ಶರ್ಮಿಳಾ ಕಾರನ್ನು ಅವರು ಒಳಗೆ ಕುಳಿತಿದ್ದಾಗಲೇ ಎಳೆದೊಯ್ದ ಹೈದರಾಬಾದ್ ಪೊಲೀಸರು | ವೀಕ್ಷಿಸಿ

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರು ತಮ್ಮ ಕಾರಿನ ಒಳಗೆ ಕುಳಿತಿರುವಾಗಲೇ ನಗರ ಪೊಲೀಸರು ಕ್ರೇನ್‌ ತಂದು ಕಾರನ್ನು ಎಳೆದೊಯ್ದ ಆಘಾತಕಾರಿ ಘಟನೆ ಹೈದರಾಬಾದ್‌ನ ಆರ್ಟಿರಿಯಲ್ ರಸ್ತೆಯಲ್ಲಿ ಇಂದು, ಮಂಗಳವಾರ ನಡೆದಿದೆ. ಶರ್ಮಿಳಾ ಅವರು ಕಾರಿನಿಂದ ಹೊರಬರಲು ನಿರಾಕರಿಸಿದ ಕಾರಣ ಪೊಲೀಸ್ ಠಾಣೆಯಲ್ಲಿ ಹೈ ಡ್ರಮಾ … Continued