ಮೋದಿ ಪ್ರಧಾನಿ ಆಗಿದ್ದಕ್ಕೆ ನನಗೆ ಪ್ರಶಸ್ತಿ ಬಂದಿದೆ: ಸಾಹಿತಿ ಎಸ್.ಎಲ್. ಭೈರಪ್ಪ

ಮೈಸೂರು: ಮೋದಿ ಪ್ರಧಾನಿ ಆದ ಕಾರಣದಿಂದಲೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂದಿದೆ. ಅವರು ಪ್ರಧಾನಿ ಆಗಿರದಿದ್ದರೆ ನನಗೆ ಪ್ರಶಸ್ತಿ ಬರುತ್ತಿರಲಿಲ್ಲ ಎಂದು ಖ್ಯಾತ ಸಾಹಿತಿ ಎಸ್‌.ಎಲ್‌.ಭೈರಪ್ಪ ಹೇಳಿದ್ದಾರೆ. ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟವಾದ ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ ಅವರು ಮಾಡಿದ ಸನ್ಮಾನ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ … Continued