ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲ್ಲ, ರಾಜಸ್ತಾನದ ಬಿಕ್ಕಟ್ಟಿಗೆ ಸೋನಿಯಾ ಗಾಂಧಿ ಕ್ಷಮೆ ಕೇಳಿದ್ದೇನೆ: ಅಶೋಕ ಗೆಹ್ಲೋಟ್

ನವದೆಹಲಿ: ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಹಾಗೂ ರಾಜಸ್ಥಾನದಲ್ಲಿ ಬಂಡಾಯವೆದ್ದ ತಮ್ಮ ನಿಷ್ಠಾವಂತ ಶಾಸಕರ ನಡೆಯ ‘ನೈತಿಕ ಹೊಣೆ’ ಹೊತ್ತುಕೊಳ್ಳುವೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ. ರಾಜಸ್ಥಾನದಲ್ಲಿನ ಬಿಕ್ಕಟ್ಟಿನ ವಿಚಾರವಾಗಿ ಅವರು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಬಳಿ ಕ್ಷಮೆ ಕೇಳಿದ್ದಾರೆ. ಗುರುವಾರ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ … Continued