ಜನತಾ ಮಿತ್ರ ಸಮಾರೋಪಕ್ಕೆ ಬಂದು ನನಗೆ ಹೋರಾಡುವ ಶಕ್ತಿ ಇದೆ, ಪ್ರವಾಸ ಮಾಡ್ತೇನೆ ಎಂದ ದೇವೇಗೌಡರು
ಬೆಂಗಳೂರು: ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಜನತಾ ಮಿತ್ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರೋಗ್ಯ ಚೇತರಿಕೆ ಕಂಡ ಬಳಿಕ ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಿಸಿದ್ದಾರೆ. ಅನಾರೋಗ್ಯದ ಬಳಿಕ ಇದೇ ಮೊದಲ ಬಾರಿಗೆ ಇಂದು … Continued