ಖಾತೆ ಬದಲಿಗಾಗಿ ದೆಹಲಿಗೆ ಹೋಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ಸಚಿವ ಆನಂದ ಸಿಂಗ್‌

ಹೊಸಪೇಟೆ : ನನ್ನ ಸಮಸ್ಯೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿದ್ದೇನೆ. ಖಾತೆ ಬದಲಾವಣೆ ಕುರಿತಂತೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ .ನಾನು ಹೋಗುವುದೂ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಶುಕ್ರವಾರ ಹೊಸಪೇಟೆ ವೇಣುಗೋಪಾಲಸ್ವಾಮಿ ದೇವಾಲಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ … Continued