ಪಿಎಸ್‌ಐ ನೇಮಕಾತಿ ಹಗರಣದ ವಾಸನೆ ನನಗೆ ಮೊದಲೇ ಬಂದಿತ್ತು: ಭಾಸ್ಕರ್ ರಾವ್

ಉಡುಪಿ: ಪೊಲೀಸ್ ಇಲಾಖೆಯಲ್ಲಿದ್ದಾಗಲೇ ಪಿಎಸ್‌ಐ ಹಗರಣದ ವಾಸನೆ ಬಂದಿತ್ತು ಎಂದು ಮಾಜಿ ಎಡಿಜಿಪಿ ಹಾಗೂ ಆಪ್‌ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್‌ ಹೇಳಿದರು. ಮಂಗಳವಾರ ಆಪ್ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಅಮೃತ್‌ ಪೌಲ್‌ ಆಗಾಗ ಮುಖ್ಯಮಂತ್ರಿಗಳ ಮನೆಯ ಬಳಿ ಸುಳಿದಾಡುತ್ತಿರುವುದನ್ನು ಗಮನಿಸಿ ಈ ಬಗ್ಗೆ ಪ್ರಶ್ನಿಸಿದ್ದೆ … Continued