ಆತ ಸ್ಥಿರ ಮನುಷ್ಯನಲ್ಲ ಎಂದು ನಾನು ನಿನಗೆ ಹೇಳಿದ್ದೆ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ ನಂತರ ಅಮರಿಂದರ್‌ ಹೇಳಿಕೆ

ನವದೆಹಲಿ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನವಜೋತ್ ಸಿಂಗ್ ಸಿಧು (Navjot Singh Sidhu) ಅವರನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) “ಅವರು ಸ್ಥಿರ ಮನುಷ್ಯನಲ್ಲ” ಎಂದು ಹೇಳಿದ್ದಾರೆ. ಆತ ಸ್ಥಿರ ಮನುಷ್ಯನಲ್ಲ ಮತ್ತು ಗಡಿ ರಾಜ್ಯ … Continued