ಕಾಸರಕೋಡು ಬಂದರು ವಿಚಾರ: ಸರ್ವಪಕ್ಷಗಳ ಸಭೆ ನಡೆಸಲು ಸಿದ್ಧ

ಶಿರಸಿ:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮೀಪದ ಕಾಸರಕೋಡ ಬಂದರು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಹಕಾರ ಅಗತ್ಯವಿದ್ದು, ಸರ್ವಪಕ್ಷದ ಸಭೆ ನಡೆಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಿದ್ಧ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಶಿರಸಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ಅಹಂಕಾರ … Continued