ಹಣ ಇದ್ರೆ ಮಾತ್ರ ಜೆಡಿಎಸ್‌ಲ್ಲಿ​ ಟಿಕೆಟ್, ಜೆಡಿಎಸ್​ ಅಭ್ಯರ್ಥಿಗೆ ಮತ ಕೇಳಲ್ಲ: ವರಿಷ್ಠರ ವಿರುದ್ಧ ಬಹಿರಂಗವಾಗೇ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ

ಮಂಡ್ಯ: ಮಂಡ್ಯ: ಹಣ ಇದ್ದರೆ ಮಾತ್ರ ಜೆಡಿಎಸ್‌ನಲ್ಲಿ ಟಿಕೆಟ್ ಸಿಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಜೆಡಿಎಸ್‌ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ಬೆಂಬಲಿಗ ಕೀಲಾರ ಜಯರಾಂಗೆ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿರುವ ಮರಿತಿಬ್ಬೇಗೌಡ ಅವರು, ನಾನು ಜೆಡಿಎಸ್​ ಅಭ್ಯರ್ಥಿ ಪರವಾಗಿ ಮತ ಕೇಳುವುದಿಲ್ಲ ಎಂದು … Continued