ನಾನು ಚಾಮುಂಡೇಶ್ವರಿ ಕ್ಷೇತದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ಧರಾಮಯ್ಯ

ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಭಾನುವಾರ ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮದವರ ಮಾತನಾಡಿದ ಅವರು, ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲು ಹೇಳುತ್ತಿದ್ದಾರೆ. ಆದರೆ ನಾನು ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ಮಾಡಲಿದ್ದೇನೆ. ಆದರೆ ಚಾಮುಂಡೇಶ್ವರಿ … Continued