ವಾಯುಸೇನೆ ಹೆಲಿಕಾಪ್ಟರ್‌ ದುರಂತ: ಆರು ಮೃತದೇಹದ ಗುರುತು ಪತ್ತೆ, ನಾಲ್ವರ ಗುರುತು ಪತ್ತೆಗೆ ಕಾಯುತ್ತಿದೆ ಕುಟುಂಬ

ನವದೆಹಲಿ: ವಾಯುಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿ 13 ಮಂದಿ ಸೇನಾಧಿಕಾರಿಗಳು ನಿಧನರಾಗಿದ್ದಾರೆ. ಮಡಿದವರ ಪೈಕಿ ಇಂದು ಮತ್ತೆ 6 ಮೃತದೇಹದ ಗುರುತು ಪತ್ತೆಯಾಗಿದೆ. ಆದರೆ ಇನ್ನೂ ನಾಲ್ವರ ಗುರುತು ಪತ್ತೆಯಾಗಬೇಕಿದ್ದು, ಕುಟುಂಬದವರು ಕಾಯುತ್ತಿದ್ದಾರೆ. ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡ್ಡರ್ ಹಾಗೂ ಲಫ್ಟಿನೆಂಟ್ … Continued