೪೨ ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ರಾಜ್ಯ ಸರ್ಕಾರ ಮಹತ್ವದ ಬೆಳವಣಿಗೆಯಲ್ಲಿ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. ವರ್ಗಾವಣೆಗೊಂಡ ಅಧಿಕಾರಿಗಳು ಹಾಗೂ ನಿಯುಕ್ತಿಗೊಂಡ ಸ್ಥಳಗಳು ಈ ಕೆಳಕಂಡಂತಿವೆ. ತುಷಾರ್ ಕೆ.ಗಿರಿನಾಥ್- ಪ್ರಧಾನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ. ರಾಮ್‍ಪ್ರಸಾದ್ ಮನೋಹರ್-ವ್ಯವಸ್ಥಾಪಕ ನಿರ್ದೇಶಕರು ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮ. ಆರ್.ವೆಂಕಟೇಶ್ ಕುಮಾರ್- ಜಂಟಿ ಕಾರ್ಯದರ್ಶಿ, ಕಲ್ಯಾಣ … Continued