ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಕುರಿತು ಪೊಲೀಸರು-ಐಬಿ ಜಂಟಿ ತನಿಖೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ: ಚಿಕ್ಕಮಗಳೂರು ಮತ್ತು ಕರಾವಳಿ ಭಾಗದ ಅರಣ್ಯ ಪ್ರದೇಶಗಳಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಕುರಿತು ರಾಜ್ಯ ಪೊಲೀಸರು ಮತ್ತು ಗುಪ್ತಚರ ದಳ (ಐಬಿ) ಜಂಟಿಯಾಗಿ ತನಿಖೆ ನಡೆಸುತ್ತಿದೆ ಎಂದು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿದ್ದಾರೆ. ಈ ಪ್ರದೇಶಗಳಲ್ಲಿ ನಿಷೇಧಿತ ಉಪಗ್ರಹ ಸಂಕೇತಗಳ ಅಕ್ರಮ ಕಾರ್ಯಾಚರಣೆ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು … Continued