ಕೇರಳದ ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ “ಸೋನಿಯಾ ಗಾಂಧಿ”…!

ಮುನ್ನಾರ್ (ಕೇರಳ): ಸೋನಿಯಾ ಗಾಂಧಿ ಅವರು ಕೇರಳದ ಮುನ್ನಾರ್‌ನಿಂದ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದಕ್ಕಿಂತ ಆಶ್ಚರ್ಯಕರ ವಿಷಯವೆಂದರೆ, ಅವರು ಬಿಜೆಪಿ ಅಭ್ಯರ್ಥಿ…! ಕೇರಳದಲ್ಲಿ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ, ಡಿಸೆಂಬರ್ 13 ರಂದು ಮತ ಎಣಿಕೆ ನಡೆಯಲಿದೆ. ಕೇರಳದ ಗಿರಿಧಾಮವಾದ ಮುನ್ನಾರ್‌ನಲ್ಲಿ, ಸ್ಥಳೀಯ ಪಂಚಾಯತ್‌ನ ನಲ್ಲತಣ್ಣಿ … Continued

ಮಣ್ಣು ಕುಸಿತದಿಂದ ಪಾರಾಗಲು ಮನೆಯಿಂದ ಸ್ಥಳಾಂತರಗೊಂಡಿದ್ದ ವ್ಯಕ್ತಿ ಅಡುಗೆ ಮಾಡಲೆಂದು ಮನೆಗೆ ಬಂದಾಗ ಪ್ರಾಣವೇ ಹೋಯ್ತು…!

ಇಡುಕ್ಕಿ (ಕೇರಳ): ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಕಾಮಗಾರಿ ನಡೆಯುತ್ತಿದ್ದ ಸ್ಥಳದ ಸಮೀಪ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ ಎಂಟು ಮನೆಗಳು ನೆಲಸಮಗೊಂಡಿದ್ದು, 48 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಅಡಿಮಾಲಿ ಬಳಿಯ ಮನ್ನಂಕಂಡಂನಲ್ಲಿ ನಡೆದಿದೆ ಎಂದು ಭಾನುವಾರ ವರದಿಯಾಗಿದೆ. ಪೊಲೀಸರ ಪ್ರಕಾರ, ಈ ದುರಂತವು ಶನಿವಾರ ರಾತ್ರಿ ಸಂಭವಿಸಿದೆ. ಮೃತರನ್ನು … Continued

ವೀಡಿಯೊ..| ನಿಲ್ದಾಣದಲ್ಲಿ ಕುಳಿತಿದ್ದ ಪ್ರಯಾಣಿಕನ ಮೇಲೆ ಹರಿದ ಬಸ್‌ ; ಪವಾಡಸದೃಶ ರೀತಿಯಲ್ಲಿ ಪಾರಾದ ಪ್ರಯಾಣಿಕ…!

ಕೇರಳದ ಟರ್ಮಿನಲ್ ಬಸ್‌ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದಾಗ ಬಸ್ ಡಿಕ್ಕಿ ಹೊಡೆದರೂ ಯುವಕನೊಬ್ಬ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಡುಕ್ಕಿ ಜಿಲ್ಲೆಯ ಕುಮಲಿ ಮೂಲದ ವಿಷ್ಣು ಎಂದು ಗುರುತಿಸಲಾದ ವ್ಯಕ್ತಿ ಡಿಸೆಂಬರ್ 1 ರಂದು ಕಟ್ಟಪ್ಪನ ಹೊಸ ಬಸ್ ನಿಲ್ದಾಣ ಟರ್ಮಿನಲ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ವೀಡಿಯೋದಲ್ಲಿ, … Continued