ಆಮ್ಲಜನಕ ಪೂರೈಕೆ ತಡೆದರೆ ಗಲ್ಲಿಗೇರಿಸ್ತೇವೆ: ದೆಹಲಿ ಹೈಕೋರ್ಟ್ ಎಚ್ಚರಿಕೆ

ನವ ದೆಹಲಿ: ದೆಹಲಿಯಲ್ಲಿ ಆಮ್ಲಜನಕ ಬಿಕ್ಕಟ್ಟು ಕುರಿತಾದ ವಿಚಾರಣೆಯ ವೇಳೆ ದೆಹಲಿ ಹೈಕೋರ್ಟ್‌ ದೆಹಲಿಯಲ್ಲಿನ ಆಸ್ಪತ್ರೆಗಳಲ್ಲಿನ ಆಮ್ಲಜನಕದ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತಾದ ಅರ್ಜಿಯ ವಿಚಾರಣೆ ವೇಳೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಹೈಕೋರ್ಟ್‌ ಆಮ್ಲಜನಕ ಪೂರೈಕೆಯನ್ನು ಯಾರಾದರು ಅಡ್ಡಿಪಡಿಸಿದರೆ ಅವರನ್ನು ಗಲ್ಲಿಗೇರಿಸಲಾಗುವುದು ಎಂದು ಹೇಳಿದೆ. ಜಸ್ಟಿಸ್ ವಿಪಿನ್ ಸಾಂಘಿ ಹಾಗೂ ಜಸ್ಟಿಸ್ … Continued