ಕೊರೊನಾ 3ನೇ ಅಲೆ ಬರುವುದು ಅನುಮಾನ, ಬಂದ್ರೂ ಮಕ್ಕಳಿಗೆ ಗಂಭೀರ ವ್ಯಾಧಿ ಬರಲ್ಲ

ದಾವಣಗೆರೆ: ಕೊರೊನಾ 3ನೇ ಅಲೆ ಬರುತ್ತದೆ, ಮಕ್ಕಳಿಗೆ ಹೆಚ್ಚಾಗಿ ಕಾಡುತ್ತದೆ ಎಂಬುದೇ ಅವೈಜ್ಞಾನಿಕ. ಸೋಂಕು ಬಂದರೂ ಮಕ್ಕಳಿಗೆ ಗಂಭೀರವಾದ ವ್ಯಾಧಿ ಬರುವುದಿಲ್ಲವೆಂದು ಪರಿಣಿತರು ಹಾಗೂ ತಜ್ಞರು ನೀಡಿರುವ ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಮೂರನೇ ಅಲೆಯಲ್ಲಿ ಪಾಸಿಟಿವ್ ಬಂದರೂ ಗಂಭೀರ … Continued