ಕಾಶ್ಮೀರಿ ಪಂಡಿತರ ಹತ್ಯೆ- ಗೋವು ಸಾಗಿಸುವ ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆ ಎರಡೂ ಒಂದೇ ತೆರನಾದುದು: ನಟಿ ಸಾಯಿ ಪಲ್ಲವಿ

ನವದೆಹಲಿ: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಟಿ ಸಾಯಿ ಪಲ್ಲವಿ ಖಂಡಿಸಿದ್ದಾರೆ ಹಾಗೂ ಧಾರ್ಮಿಕ ಮೂಲಭೂತವಾದವನ್ನು ಕಟುವಾಗಿ ಟೀಕಿಸಿದ್ದಾರೆ ಕಾಶ್ಮೀರಿಗಳ ವಲಸೆಯನ್ನು ಗೋಸಂರಕ್ಷಕತೆಗೆ ಹೋಲಿಸಿದ್ದಾರೆ. “ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್‌ ಚಿತ್ರ ತೋರಿಸಿವೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ … Continued