ಮಹಾರಾಷ್ಟ್ರದಲ್ಲಿ ಯಾವುದೇ ಹಣ ಉಳಿಯುವುದಿಲ್ಲ, ಒಂದು ವೇಳೆ…”: ವಿವಾದ ಸೃಷ್ಟಿಸಿದ ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್​ ಕೋಶಿಯಾರಿ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದ್ದು ೀಗ ಹೇಳಿಕೆಗೆ ಟೀಕೆಗಳು ವ್ಯಕ್ತವಾಗಿವೆ. ಗುಜರಾತಿ ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ ಅದರಲ್ಲೂ ಮುಂಬೈ ಮತ್ತು ಥಾಣೆಯಿಂದ ಹೊರಹಾಕಿದರೆ, ಮಹಾರಾಷ್ಟ್ರದಲ್ಲಿ ಯಾವುದೇ ಹಣ ಉಳಿಯುವುದಿಲ್ಲ ಎಂದು ನಿನ್ನೆ (ಜುಲೈ 29) ಕಾರ್ಯಕ್ರಮವೊಂದರಲ್ಲಿ ಭಾಷಣದ ವೇಳೆ ಮಹಾರಾಷ್ಟ್ರ ರಾಜ್ಯಪಾಲ ಕೋಶಿಯಾರಿ ಹೇಳಿರುವುದಕ್ಕೆ ಈ ಟೀಕೆಗಳು … Continued