ಪ್ರವಾದಿ ಇಂದು ಬದುಕಿದ್ದರೆ…: ಪ್ರತಿಭಟನೆ ಭುಗಿಲೇಳುತ್ತಿದ್ದಂತೆ ತಸ್ಲೀಂ ನಸ್ರೀನ್ ಹೇಳಿಕೆ

ನವದೆಹಲಿ: ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಅವರು ಪ್ರವಾದಿ ಮುಹಮ್ಮದ್ ಕುರಿತು ಭಾರತೀಯ ಜನತಾ ಪಕ್ಷದ ಅಮಾನತುಗೊಂಡಿರುವ ವಕ್ತಾರರಾದ ನೂಪುರ್ ಶರ್ಮಾ ಹೇಳಿಕೆಗಳ ಕುರಿತು ನಡೆಯುತ್ತಿರುವ ಪ್ರತಿಭಟನೆಯನ್ನು ಖಂಡಿಸಿದ್ದಾರೆ. ಟ್ವಿಟರ್‌ನಲ್ಲಿ ತಸ್ಲೀಮಾ ನಸ್ರೀನ್ ಪ್ರವಾದಿ ಮುಹಮ್ಮದ್ ಕುರಿತಾದ ಹೇಳಿಕೆಗಳ ಬಗ್ಗೆ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರವಾದಿ ಮುಹಮ್ಮದ್ … Continued