ಎಲ್ಲೆಂದರಲ್ಲಿ ವಾಹನ ತಡೆಯುವ ಹಾಗಿಲ್ಲ, ಪೊಲೀಸರಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸೂಚನೆ: ಎಎಸ್​ಐ-ಮುಖ್ಯಪೇದೆ ಅಮಾನತು

ಬೆಂಗಳೂರು : ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗಾಗಿ ಇನ್ಮುಂದೆ ಟ್ರಾಫಿಕ್ ಪೊಲೀಸರು ವಾಹನಗಳನ್ನು ನಿಲ್ಲಿಸುವಂತಿಲ್ಲ. ಕೇವಲ ಟ್ರಾಫಿಕ್ ರೂಲ್ಸ್‌ ಅನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಗರದಲ್ಲಿ ಅನಗತ್ಯವಾಗಿ ವಾಹನಗಳ ತಡೆದು ಪರಿಶೀಲನೆ … Continued