ಇಳಕಲ್ಲ ಹೇರ್ ಡ್ರೈಯರ್‌ ಸ್ಫೋಟ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ; ಬೇರೊಬ್ಬರ ಕೊಲೆಗೆ ರೂಪಿಸಿದ ಸಂಚು : ಪ್ರೇಯಸಿಯ ಕೈ ಛಿದ್ರ…!

ಬಾಗಲಕೋಟೆ : ಜಿಲ್ಲೆಯ ಇಳಕಲ್‌ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಹೇರ್ ಡ್ರೈಯರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಘಟನೆಗೆ ಕಾರಣವೇನು ಎಂಬುವುದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದು ಮಹಿಳೆಯೊಬ್ಬರನ್ನು ಕೊಲೆ ಮಾಡಲು ನಡೆಸಿದ ರೂಪಿಸಿದ ಸಂಚು ಎಂಬುದು ಗೊತ್ತಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದಾರೆ. ಸಿದ್ದಪ್ಪ ಶೀಲವಂತ ಎಂಬಾತ … Continued