ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಗುಂಡು
ಮಂಗಳೂರು : ಅಕ್ರಮ ಗೋವು ಸಾಗಣೆಯಲ್ಲಿ ಭಾಗಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿ, ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು … Continued