ಜೈಲಿನಲ್ಲಿ ಶಶಿಕಲಾಗೆ ಅಕ್ರಮವಾಗಿ ಸೌಲಭ್ಯ: ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾಜಿ ಪೊಲೀಸ್‌ ಅಧಿಕಾರಿ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ನಿವೃತ್ತ ಡಿಜಿಪಿ ಎಚ್​​​​​​​​​​​.ಎನ್ ಸತ್ಯನಾರಾಯಣ ರಾವ್ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ, ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್​​​​​​​​​​​​​ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ. ಓರ್ವ ಸರ್ಕಾರಿ ಅಧಿಕಾರಿಯು ಮತ್ತೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಮೊಕದ್ದಮೆ ಪ್ರಕರಣದ ವ್ಯಾಪ್ತಿಗೆ … Continued