ಅಕ್ರಮ ಅದಿರು ರಫ್ತು ಪ್ರಕರಣ; ಕಾರವಾರ ಶಾಸಕ ಸತೀಶ ಸೈಲ್ ವಿರುದ್ಧ ಇಡಿ ಚಾರ್ಜ್ ಶೀಟ್
ಬೆಂಗಳೂರು : ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೈಲ್ ಹಾಗೂ ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಬೆಂಗಳೂರಿನ ಪಿಎಂಎಲ್ಎ ವಿಶೇಷ ನ್ಯಾಯಾಯಲಯದಲ್ಲಿ ಚಾರ್ಜ್ಶೀಟ್ ಸಲ್ಲಿಸಿದೆ. ಬೆಂಗಳೂರಿನ ಪಿಎಂಎಲ್ಎ ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ ದೂರು ದಾಖಲಾಗಿದೆ ಎಂದು ಫೆಡರಲ್ ತನಿಖಾ ಸಂಸ್ಥೆ ತಿಳಿಸಿದೆ. ಕಬ್ಬಿಣದ … Continued