ವಿವಾಹಿತರ ಪ್ರೇಮ್‌ ಕಹಾನಿ ಕೊಲೆಯಲ್ಲಿ ಅಂತ್ಯ ; ತನ್ನಿಂದ ದೂರವಾದ ಪ್ರೇಯಸಿ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಬೆಳಗಾವಿ : ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪದಿಂದ ಆ ವಿವಾಹಿತೆಯನ್ನು ಬರ್ಬರವಾಗಿ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಖಾನಾಪುರ ತಾಲೂಕಿನ ಬೀಡಿ ಗ್ರಾಮದ ರೇಶ್ಮಾ ತಿರವೀರ (28) ಎಂಬ … Continued

ಪತ್ನಿಯ ಜೊತೆ ಅಕ್ರಮ ಸಂಬಂಧದ ಶಂಕೆ : ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಗಂಡ…!

ಚಿಕ್ಕಬಳ್ಳಾಪುರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿಂತಾಮಣಿ ತಾಲೂಕಿನ ಬಟ್ಲಪಲ್ಲಿ ನಿವಾಸಿ ವಿಜಯ ಎಂಬವರು ಬಾಗೇಪಲ್ಲಿ ತಾಲೂಕು ಮಂಡಂಪಲ್ಲಿ ನಿವಾಸಿ ಮಾರೇಶ ಎಂಬಾತನ ಕತ್ತು ಸೀಳಿ ಅದರ ರಕ್ತ ಕುಡಿದಿದ್ದಾನೆ ಎಂದು … Continued