ಮುಂಬೈ ಸ್ಫೋಟದ ಆರೋಪಿ ಬಳಿ ಸಿಕ್ಕ ಅಂಬಾನಿಗೆ ಬೆದರಿಕೆ ಹೊಣೆ ಸಂದೇಶದ ಮೊಬೈಲ್..!‌

ಇಂಡಿಯನ್‌ ಮುಜಾಹಿದ್ದೀನ್ (ಭಾರತೀಯ ಮುಜಾಹಿದ್ದೀನ್‌) ಮುಖ್ಯಸ್ಥ ಮತ್ತು 2011ರ ಮುಂಬೈ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ತೆಹ್ಸೀನ್ ಅಖ್ತರ್ ಸೇರಿದಂತೆ ನಾಲ್ವರು ಭಯೋತ್ಪಾದಕರು ತಿಹಾರ್ ಜೈಲಿನ ಒಳಗಿನಿಂದ ಸೆಲ್‌ಫೋನ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲ ಆಂಗ್ಲ ಮಾಧ್ಯಮಗಳು ಈ ಕುರಿತು ವರದಿ ಮಾಡಿವೆ. ಕಳೆದ ತಿಂಗಳು ಮುಂಬೈನ ಮುಖೇಶ್ ಅಂಬಾನಿಯ ನಿವಾಸದ ಹೊರಗೆ ಜೆಲೆಟಿನ್ ತುಂಡುಗಳೊಂದಿಗೆ … Continued