ಐಎಂಎ ಹಗರಣ: ಐಜಿಪಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಎಫ್‌ಐಆರ್‌ ರದ್ದತಿ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಐಪಿಎಸ್ ಅಧಿಕಾರಿ ಮತ್ತು ಕರ್ನಾಟಕ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ. 4,000 ಕೋಟಿ ರೂಪಾಯಿಗಳ ಐಎಂಎ ಪ್ರಕರಣದಲ್ಲಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ರದ್ದುಗೊಳಿಸುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಆರ್. ಸುಭಾಷ್ ರೆಡ್ಡಿ … Continued