ಪತಂಜಲಿ ಸಂಸ್ಥೆಯಿಂದ ನ್ಯಾಯಾಲಯ ಆದೇಶದ ಉಲ್ಲಂಘನೆ: ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು ಗುರಿಯಾಗಿಸಿಕೊಂಡ ಜಾಹೀರಾತುಗಳನ್ನು ನಿಲ್ಲಿಸಲು ವಿಫಲವಾಗಿ ಕೇವಲ ನೆಪಮಾತ್ರದ ಕ್ಷಮೆಯಾಚನೆ ಅಫಿಡವಿಟ್‌ ಸಲ್ಲಿಸಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇಂತಹ ಜಾಹೀರಾತುಗಳ ಪ್ರಸಾರ ನಿಲ್ಲಿಸುವಂತೆ ನ್ಯಾಯಾಲಯ ಕಂಪನಿಗೆ ಆದೇಶಿಸಿರುವ ಬಗ್ಗೆ ತನ್ನ ಮಾಧ್ಯಮ ವಿಭಾಗಕ್ಕೆ ತಿಳಿದಿಲ್ಲ ಎಂದು ಪತಂಜಲಿ ನೀಡಿದ ಹೇಳಿಕೆಯನ್ನು ನ್ಯಾಯಮೂರ್ತಿಗಳಾದ ಹಿಮಾ … Continued

ಶೋಕಾಸ್ ನೋಟಿಸ್‌ಗೆ ಉತ್ತರಿಸದ ಬಾಬಾ ರಾಮದೇವ: ಖುದ್ದು ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಪತಂಜಲಿ ಉತ್ಪನ್ನಗಳ ಬಗ್ಗೆ ಜನಸಾಮಾನ್ಯರನ್ನು ದಾರಿತಪ್ಪಿಸುವ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ಹೂಡಲಾದ ನ್ಯಾಯಾಂಗ ನಿಂದನೆ ಮೊಕದ್ದಮೆಗೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಲು ವಿಫಲವಾದ ಬಾಬಾ ರಾಮದೇವ ಅವರು ಖುದ್ದು ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು … Continued

ಆಕ್ಸ್‌ಫ್ಯಾಮ್, ಐಎಂಎ, ಐಐಟಿ ದೆಹಲಿ, ಜಾಮಿಯಾ ಮಿಲಿಯಾ ಸೇರಿ 6,000 ಎನ್‌ಜಿಒಗಳ ವಿದೇಶಿ ಹಣ ಪಡೆಯುವ ಪರವಾನಗಿ ಅವಧಿ ಮುಕ್ತಾಯ:ಎಂಎಚ್‌ಎ

ನವದೆಹಲಿ: ವಿದೇಶಿ ನಿಯಂತ್ರಣ ಕಾಯಿದೆ ಅಥವಾ ಎಫ್‌ಸಿಆರ್‌ಎ ಪರವಾನಗಿಗಳು – ವಿದೇಶದಿಂದ ನಿಧಿ ಪಡೆಯಲು ಕಡ್ಡಾಯವಾಗಿದೆ – 6,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಇತರ ಸಂಸ್ಥೆಗಳ ಅವಧಿ ಮುಗಿದಿವೆ ಎಂದು ಗೃಹ ಸಚಿವಾಲಯ ಶನಿವಾರ ಬೆಳಗ್ಗೆ ತಿಳಿಸಿದೆ. ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ಪರವಾನಗಿ ನವೀಕರಿಸಲು ನಿರಾಕರಿಸಿದ ಕೆಲವೇ ದಿನಗಳಲ್ಲಿ ಈ … Continued