ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼ ನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಕೈಗೆತ್ತಿಕೊಂಡಿರುವ ಎನ್​ಐಎ ತಂಡ ತನಿಖೆ ಚುರುಕುಗೊಳಿಸಿದೆ. ಶಂಕಿತ ಉಗ್ರನ ಸುಳಿವು ನೀಡಿದವರಿಗೆ 10 ಲಕ್ಷ ರೂ.ನಗದು ಬಹುಮಾನ ನೀಡುವುದಾಗಿ ಘೋಷಿಸಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಎನ್‌ಐಎ ಬುಧವಾರ ಬಿಡುಗಡೆ ಮಾಡಿತ್ತು. ಈಗ ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬವರು ಬಾಂಬರ್’ನ ರೇಖಾ ಚಿತ್ರವನ್ನು … Continued