ಮಹಾಮಳೆಗೆ ಚೆನ್ನೈ ತತ್ತರ..: ಅಗತ್ಯ ಸೇವೆ ಹೊರತುಪಡಿ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ, ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಮನವಿ

ಚೆನ್ನೈ: ಮಹಾಮಳೆಗೆ ತಮಿಳುನಾಡು ತತ್ತರಿಸಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಚೆನ್ನೈ ಸೇರಿದಂತೆ ಹಲವು ನಗರಗಳು ಜಲಾವೃತವಾಗಿದೆ. ತಮಿಳುನಾಡಿನ ರಾಜಧಾನಿಯಾದ ಚೆನ್ನೈನಲ್ಲಿ 2015 ರ ನಂತರ ಇದೇ ಮೊದಲ ಭಾರಿಗೆ ಅತೀ ಹೆಚ್ಚು ಮಳೆಯಾಗಿದೆ.ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳನ್ನು ಹೊರತುಪಡಿಸಿ ರಾಜ್ಯವು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ. ಶಾಲಾ-ಕಾಲೇಜುಗಳಿಗೆ ಎರಡು ರಜೆ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ ಇನ್ನೂ … Continued