ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

ನವದೆಹಲಿ: ದಕ್ಷಿಣ ಮತ್ತು ಮಧ್ಯ ಭಾರತದ ಭಾಗಗಳಿಗೆ ಪ್ರವೇಶಿಸಿದ ಬೆನ್ನಲ್ಲೇ ನೈಋತ್ಯ ಮುಂಗಾರು ಮಳೆ ಆರ್ಭಟ ತೀವ್ರವಾಗಿ ಕ್ಷೀಣಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಅಂಕಿ-ಅಂಶಗಳ ಪ್ರಕಾರ, ಜೂನ್ 4 ರಿಂದ ಜೂನ್ 15 ರ ನಡುವಿನ ಅವಧಿಯಲ್ಲಿ ದೇಶದಲ್ಲಿ ಕೇವಲ 19.2 ಮಿಮೀ ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆಯು 53.7 ಮಿಮೀ … Continued

ಜೂನ್ ಮೊದಲಾರ್ಧದಲ್ಲಿ ಕೈಕೊಟ್ಟ ಮುಂಗಾರು ; ದೇಶಾದ್ಯಂತ ಶೇ. 32 ರಷ್ಟು ಮಳೆ ಕೊರತೆ; ಐಎಂಡಿ ಕಳವಳಕಾರಿ ವರದಿ

ನವದೆಹಲಿ: ಜೂನ್ 1ರಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಋತುವಿನ ಮೊದಲ ಹದಿನೈದು ದಿನಗಳಲ್ಲಿ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾದೆ. ಈ ಅವಧಿಯಲ್ಲಿ ಭಾರತದಾದ್ಯಂತ 42.4 ಮಿ.ಮೀ ಮಳೆ ಸುರಿದಿದ್ದು, ಇದು ವಾಡಿಕೆ … Continued

ಕರ್ನಾಟಕದಾದ್ಯಂತ 3-4 ದಿನ ಭಾರೀ ಮಳೆ ಮುನ್ಸೂಚನೆ ; ಕರಾವಳಿ, ಮಲೆನಾಡಿನ ಕೆಲಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದೆ. ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ … Continued

ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆ

ನವದೆಹಲಿ: ದೇಶದ ಬಹುತೇಕ ಭಾಗಗಳು ಭೀಕರ ಬೇಸಿಗೆಯ ಬಿಸಿಲ ಧಗೆಯಿಂದ ತತ್ತರಿಸುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಿಗೆ ಹಾಗೂ ಕೃಷಿ ವಲಯಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತೊಂದು ಆಘಾತಕಾರಿ ಸುದ್ದಿ ನೀಡಿದೆ. ಹವಾಮಾನ ಇಲಾಖೆಯು ಶುಕ್ರವಾರದ ತನ್ನ ಮುನ್ಸೂಚನೆಯಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯ ನೈಋತ್ಯ ಮುಂಗಾರು ಮಳೆಯ ಪ್ರಮಾಣವನ್ನು ಶೇ. 92 ರಿಂದ ಶೇ. 90ಕ್ಕೆ ಇಳಿಕೆ … Continued

ವಾಡಿಕೆಗಿಂತ 4 ದಿನ ಮೊದಲೇ ಮುಂಗಾರು ಮಳೆ ಆಗಮನ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ವರ್ಷದ ನೈಋತ್ಯ ಮುಂಗಾರು ಮಾರುತಗಳು ವಾಡಿಕೆಗಿಂತ ತುಸು ಮುಂಚಿತವಾಗಿ ಕೇರಳಕ್ಕೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಅಂದರೆ ನೈಋತ್ಯ ಮುಂಗಾರು ಮೇ 26 ರಂದು ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಲಾಖೆ ತಿಳಿಸಿದೆ. ಈ ಮುನ್ಸೂಚನೆಯಂತೆ ನಾಲ್ಕು ದಿನಗಳ ಮುಂಚಿತವಾಗಿ ಅಥವಾ ತಡವಾಗಿ (ಪ್ಲಸ್ … Continued

ಕರ್ನಾಟಕಕ್ಕೆ ಬಿಸಿ ಗಾಳಿಯ ಆತಂಕ : ತಾಪಮಾನ 45 ಡಿಗ್ರಿ ತಲುಪುವ ಸಾಧ್ಯತೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನದ ಬೇಗೆ ಮಿತಿಮೀರಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನದಲ್ಲಿ ಭಾರೀ ಏರಿಕೆಯಾಗಿದ್ದು, ಜನಜೀವನ ತತ್ತರಿಸಿದೆ. ಮುಂದಿನ ಎರಡು ದಿನಗಳಲ್ಲಿ ಬಿಸಿಗಾಳಿ (Heatwave) ಮತ್ತಷ್ಟು ತೀವ್ರಗೊಳ್ಳಲಿದ್ದು, ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ  ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸದ್ಯ ತೀವ್ರ ಸೆಖೆ ಆವರಿಸಿದೆ. ಮುಂಬರುವ … Continued

ದೆಹಲಿಯಲ್ಲಿ ದಟ್ಟ ಮಂಜು: 128 ವಿಮಾನಗಳ ಸಂಚಾರ ರದ್ದು, ರಾಷ್ಟ್ರ ರಾಜಧಾನಿಗೆ ‘ರೆಡ್ ಅಲರ್ಟ್’ ಘೋಷಣೆ

ನವದೆಹಲಿ: ದೆಹಲಿಯಲ್ಲಿ ಆವರಿಸಿರುವ ದಟ್ಟ ಮಂಜಿನಿಂದಾಗಿ ವಿಮಾನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಇದುವರೆಗೆ ಸುಮಾರು 128 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಗೆ ನೀಡಿದ್ದ ‘ಆರೆಂಜ್ ಅಲರ್ಟ್’ ಅನ್ನು ಮಂಗಳವಾರದವರೆಗೆ ‘ರೆಡ್ ಅಲರ್ಟ್’ ಆಗಿ ಬದಲಾಯಿಸಿದೆ. ದೆಹಲಿ ಮಾತ್ರವಲ್ಲದೆ, ಉತ್ತರ ಮತ್ತು ಈಶಾನ್ಯ ಭಾರತದ ಇತರ ಭಾಗಗಳಾದ ಪಂಜಾಬ್ … Continued

ಕರ್ನಾಟಕದಲ್ಲಿ ತೀವ್ರಗೊಂಡ ಶೀತಗಾಳಿ: ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ

ಬೆಂಗಳೂರು :  ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಶೀತಗಾಳಿಯಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲಿಯೂ ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಧಾರವಾಡ, ವಿಜಯಪುರ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇದು ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ … Continued

ಈ ಬಾರಿ ಚಳಿಗಾಲದಲ್ಲಿ ವಾಡಿಕೆಗಿಂತ ಹೆಚ್ಚಿನ ಚಳಿ ; ಹವಾಮಾನ ಇಲಾಖೆ

ನವದೆಹಲಿ :  ಡಿಸೆಂಬರ್‌ನಿಂದ ಫೆಬ್ರವರಿವರೆಗಿನ ಭಾರತೀಯ ಹವಾಮಾನ ಇಲಾಖೆ(IMD)ಯ ಮುನ್ಸೂಚನೆಯ ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ತೀವ್ರ ಚಳಿ ಇರಲಿದೆ. ವಿಶೇಷವಾಗಿ ವಾಯವ್ಯ (Northwest) ಭಾರತ, ಉತ್ತರ  ಭಾರತ ಮತ್ತು ಮಧ್ಯ ಭಾರತದ ಕೆಲವು ಪ್ರದೇಶಗಳು ಸಾಮಾನ್ಯಕ್ಕಿಂತ ಹೆಚ್ಚು ಕೋಲ್ಡ್‌ವೇವ್ (ಶೀತದ ಅಲೆ) ದಿನಗಳನ್ನು ಎದುರಿಸಲಿವೆ. ಸೋಮವಾರ ನವದೆಹಲಿಯಲ್ಲಿ ಮಾತನಾಡಿದ ಐಎಂಡಿ (IMD) ಮಹಾನಿರ್ದೇಶಕ … Continued

ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued