ಸೆನ್ಯಾರ್’ ನಂತರ ದಕ್ಷಿಣ ಭಾರತಕ್ಕೆ ಈಗ ಮತ್ತೊಂದು ಚಂಡಮಾರುತದ ಭೀತಿ….
ನವದೆಹಲಿ : ಚಂಡಮಾರುತ ‘ಸೆನ್ಯಾರ್’ ದುರ್ಬಲಗೊಳ್ಳುತ್ತಿದ್ದರೂ, ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯಿಂದಿರಲು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗುರುವಾರ ಬಿಡುಗಡೆ ಮಾಡಿದ ತನ್ನ ಬುಲೆಟಿನ್ನಲ್ಲಿ, ಹವಾಮಾನ ಇಲಾಖೆಯು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯನ್ನು ಆವರಿಸಿದ್ದ ವಾಯುಭಾರ ಕುಸಿತವು ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ … Continued