ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ಬೆಂಗಳೂರು ; ಪ್ರಸಕ್ತ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲಿಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆರೋಗ್ಯ ಇಲಾಖೆ ಬಿಸಿಲಿನಲ್ಲಿ ಕೆಲಸಗಳಿಂದ ದೂರವಿರುವಂತೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರಿನ ಇತಿಹಾಸದಲ್ಲಿ ದಾಖಲಾಗಿರುವ 3ನೇ ಗರಿಷ್ಠ ತಾಪಮಾನವಾಗಿದೆ. ಮಂಗಳವಾರ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಆದಷ್ಟು ಹೊರಗೆ ಹೋಗಬೇಡಿ ಎಂದು ಸಲಹೆ ನೀಡಿದೆ. ಏಪ್ರಿಲ್‌ 26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, … Continued

ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18, 19ರಂದು ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಸುರಿಯುವ ಮುನ್ಸೂಚನೆ ನಂತರ ಈ ಎರಡು ದಿನ ಬಹುತೇಕ ಎಲ್ಲ ಜಿಲ್ಲೆಗಳಿಗೂ  ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಪ್ರತಿ ಗಾಳಿಯ ವೇಗವು ಗಂಟೆಗೆ 30-40 ಕಿಲೋ … Continued

ಇದು ಸಮಾಧಾನಕರ ಸುದ್ದಿ..: ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 2024ರಲ್ಲಿ ಮುಂಗಾರು ಸರಾಸರಿ 106 ಪ್ರತಿಶತದಷ್ಟು ( 87 ಸೆಂಟಿಮೀಟರ್‌ ) ಮಳೆ​ ಬರಲಿದೆ ಎಂದು ಹೇಳಿದೆ. ಎಲ್ ನಿನೋ ದುರ್ಬಲಗೊಳ್ಳುತ್ತಿದೆ. ಮಾನ್ಸೂನ್ ಪ್ರಾರಂಭವಾಗುವ ಜೂನ್‌ ವೇಳೆಗೆ ಇದು ತಟಸ್ಥವಾಗಲಿದೆ ಎಂದು ಐಎಂಡಿಯ … Continued

ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಿಗೆ 2 ದಿನ ಬಿಸಿ ಗಾಳಿ, ಕೆಲವು ಕಡೆ “ತೀವ್ರ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಪೂರ್ವ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತದ ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಒಡಿಶಾ, ಪಶ್ಚಿಮ ಬಂಗಾಳ, … Continued

ಏಪ್ರಿಲ್‌-ಜೂನ್‌ ಅವಧಿಯಲ್ಲಿ ದೇಶದಲ್ಲಿ ಭಾರೀ ಬಿಸಿಲು ; ಕರ್ನಾಟಕದ ಈ ಭಾಗಗಳಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮ ; ಹವಾಮಾನ ಇಲಾಖೆ

ನವದೆಹಲಿ : ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳಲ್ಲಿ ಬಿಸಿಲಿನ ಧಗೆ ಏರಲಿದೆ ಎಂದಿರುವ ಹವಾಮಾನ ಇಲಾಖೆ ಉಷ್ಣ ಮಾರುತದ ಎಚ್ಚರಿಕೆ ನೀಡಿದೆ. ಏಪ್ರಿಲ್‌ ಮೊದಲ ವಾರದಿಂದಲೇ ದೇಶದ ದಕ್ಷಿಣ, ಉತ್ತರ, ಕೇಂದ್ರ ಭಾಗಗಳಲ್ಲಿ ಉಷ್ಣ ಗಾಳಿ ಹೆಚ್ಚಲಿದೆ. ಏಪ್ರಿಲ್‌-ಜೂನ್‌ ತಿಂಗಳಲ್ಲಿ ಸಾಮನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡು ಬರಲಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, … Continued

ಎಲ್ ನಿನೊ ದುರ್ಬಲ ; ಈ ಬಾರಿ ಭಾರತದಲ್ಲಿ ‘ಉತ್ತಮ ಮುಂಗಾರು ಮಳೆ’ ನಿರೀಕ್ಷೆ : ಹವಾಮಾನ ತಜ್ಞರು

ನವದೆಹಲಿ: ಅತ್ಯಂತ ಬಿಸಿಯಾದ 2023ರ ನಂತರ, ಎಲ್ ನಿನೊ ಪರಿಸ್ಥಿತಿಗಳು ಈ ವರ್ಷದ ಜೂನ್ ವೇಳೆಗೆ ಕರಗುತ್ತವೆ ಎಂದು ಹವಾಮಾನಶಾಸ್ತ್ರಜ್ಞರು ಭವಿಷ್ಯ ನುಡಿದಿದ್ದಾರೆ. ಪ್ರಪಂಚದಾದ್ಯಂತ ಹವಾಮಾನದ ಮೇಲೆ ಪರಿಣಾಮ ಬೀರುವ ಸಮಭಾಜಕ ಪೆಸಿಫಿಕ್ ಮಹಾಸಾಗರದ ತಾಪಮಾನ ಏರಿಕೆಯಾದ ಎಲ್ ನಿನೊ ದುರ್ಬಲಗೊಳ್ಳಲು ಪ್ರಾರಂಭಿಸಿದೆ ಮತ್ತು ಆಗಸ್ಟ್ ವೇಳೆಗೆ ಲಾ ನಿನಾ ಪರಿಸ್ಥಿತಿಗಳು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು … Continued

ಈ ವರ್ಷ ವಿಪರೀತ ಬಿಸಿಲು : ರಾಜ್ಯದಲ್ಲಿ ಫೆಬ್ರವರಿ ಮೊದಲನೇ ವಾರದಲ್ಲೇ ಬೇಸಿಗೆ ಆರಂಭ : ಇದಕ್ಕೆ ಕಾರಣವೆಂದರೆ…

ಬೆಂಗಳೂರು : ಎಲ್ ನಿನೋ ಪರಿಣಾಮದಿಂದ ಭಾರತವು ಈ ವರ್ಷ ವಿಪರೀತ ಬೇಸಿಗೆಯ ಶಾಖವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಹವಾಮಾನಶಾಸ್ತ್ರಜ್ಞರು ಹೇಳಿದ್ದಾರೆ, ಜೂನ್ ವೇಳೆಗೆ ಎಲ್ ನಿನೋ ಪರಿಸ್ಥಿತಿಗಳು ಕ್ರಮೇಣ ತಟಸ್ಥ ಸ್ಥಿತಿಗೆ ಪರಿವರ್ತನೆಗೊಳ್ಳುತ್ತವೆ ಮತ್ತು ಸೆಪ್ಟೆಂಬರ್ ವೇಳೆಗೆ ಲಾ ನಿನಾಕ್ಕೆ ಇದು ದಾರಿ ಮಾಡಿಕೊಡುತ್ತವೆ ಎಂದು ಹವಾಮಾನ ಶಾಸ್ತ್ರಜ್ಷರು ಭವಿಷ್ಯ ನುಡಿದಿದ್ದಾರೆ. ಎಲ್ ನಿನೋ … Continued

ಮುಂದಿನ 48 ಗಂಟೆಗಳಲ್ಲಿ ಬಂಗಾಳಕೊಲ್ಲಿಯಲ್ಲಿ ‘ಮೈಚಾಂಗ್’ ಚಂಡಮಾರುತ ರಚನೆಯಾಗುವ ಸಾಧ್ಯತೆ: ಐಎಂಡಿ ಎಚ್ಚರಿಕೆ

ನವದೆಹಲಿ: ಬಾಂಗ್ಲಾದೇಶದ ಮೇಲೆ ಮಿಧಿಲಿ ಚಂಡಮಾರುತದ ವಿನಾಶಕಾರಿ ಭೂಕುಸಿತದ ಕೇವಲ ಒಂದು ವಾರದ ನಂತರ, ‘ಮೈಚಾಂಗ್’ ಚಂಡಮಾರುತವು ಈಗ ಕಡಿಮೆ ಒತ್ತಡದ ಪ್ರದೇಶವಾಗಿ (LPA) ರೂಪಾಂತರಗೊಂಡಿದೆ. ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಕಡಿಮೆ ಒತ್ತಡದ ಪ್ರದೇಶವು ಚಂಡಮಾರುತವಾಗಿ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಏತನ್ಮಧ್ಯೆ, … Continued