ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಸೆ.12ರ ವರೆಗೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಸೆಪ್ಟೆಂಬರ್​ ತಿಂಗಳಿನಲ್ಲಿ ಮುಂಗಾರು (Monsoon) ಬಿರುಸು ಪಡೆದುಕೊಂಡಿದೆ. ಈ ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಮಳೆ ಸುರಿಯುತ್ತಿದ್ದು, ಇಂದಿನಿಂದ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರ ವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, … Continued

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: 7 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಸೋಮವಾರ ಕೆಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಪ್ರದೇಶವಾದ ಶಿವಮೊಗ್ಗ, ಚಿಕ್ಕಮಗಳೂರು, . ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಏಳು … Continued

ಜುಲೈ 14ರ ವರೆಗೆ ಭಾರೀ ಮಳೆ: 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಜುಲೈ 14ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ಅತಿ ಹೆಚ್ಚು ಮಳೆ ಬೀಳಲಿರುವ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕಳೆದ ಮೂರು ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದ್ದು, ಶನಿವಾರದಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು … Continued