ಜುಲೈ 31ರೊಳಗೆ ವಲಸಿಗರಿಗಾಗಿ ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್ ಯೋಜನೆ ಜಾರಿಗೊಳಿಸಿ:ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ವಲಸಿಗರಿಗೆ ದೇಶಾದ್ಯಂತ ಸಬ್ಸಿಡಿ ಆಹಾರವನ್ನು ಪಡೆಯಲು ಅವಕಾಶ ನೀಡುವ ಉದ್ದೇಶದಿಂದ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಯೋಜನೆ’ ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜುಲೈ 31 ರ ಗಡುವನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಿಗದಿಪಡಿಸಿದೆ. ಸಾಂಕ್ರಾಮಿಕ ರೋಗದ ಅಂತ್ಯದ ವರೆಗೆ ವಲಸೆ ಕಾರ್ಮಿಕರಲ್ಲಿ ಉಚಿತ ವಿತರಣೆಗೆ ಪಡಿತರವನ್ನು ಒದಗಿಸುವಂತೆ ನ್ಯಾಯಮೂರ್ತಿ … Continued