ನಾಲೆಗೆ ಬಿದ್ದ ಮಗಳನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ಸಾವು

ಮೈಸೂರು : ಒಂದೇ ಕುಟುಂಬದ ಮೂವರು ನೀರು ಪಾಲಾದ ಘಟನೆ ಮೈಸೂರು ಜಿಲ್ಲೆ ಎಚ್.ಡಿ‌.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದ ವರದಿಯಾಗಿದೆ. ಕೈಕಾಲು ತೊಳೆಯಲು ಹೋದಾಗ ಮಗಳು ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ವೇಳೆ ಅವಳನ್ನು ರಕ್ಷಿಸಲು ಹೋಗಿ ಅಪ್ಪ, ಅಮ್ಮ, ಮಗಳು ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮಹಮ್ಮದ್ ಕಪೀಲ್ (42), … Continued