ಉಪಚುನಾವಣೆ: ಎಎಪಿಗೆ ಭಾರೀ ಹಿನ್ನಡೆಯಲ್ಲಿ ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಲೋಕಸಭಾ ಕ್ಷೇತ್ರದಲ್ಲಿ ಎಎಪಿಗೆ ಸೋಲು

ಚಂಡೀಗಡ: ಭಾನುವಾರ ನಡೆದ ಪಂಜಾಬ್ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯ ಸೋಲು ಕಂಡಿದ್ದು, ಮುಖ್ಯಮಂತ್ರಿ ಭಗವಂತ್ ಅವರು ಗೆದ್ದಿದ್ದ ಲೋಕಸಭೆ ಕ್ಷೇತ್ರದಲ್ಲಿ ಆಡಳಿತ ಪಕ್ಷದ ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿಯನ್ನು ಶಿರೋಮಣಿ ಅಕಾಲಿದಳ (ಅಮೃತಸರ) ಅಭ್ಯರ್ಥಿ ಸಿಮ್ರಂಜಿತ್ ಸಿಂಗ್ ಮಾನ್ ಸೋಲಿಸಿದ್ದಾರೆ. ಸಂಗ್ರೂರ್ ಲೋಕಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳ (ಅಮೃತಸರ) ಅಭ್ಯರ್ಥಿ ಸಿಮ್ರನ್‌ಜಿತ್ … Continued