ಭಾರತದಲ್ಲಿ ಕೋವಿಡ್ ನಿಂದ ಪಾಲಕರನ್ನು ಕಳೆದುಕೊಂಡ ೧.೯೦ ಲಕ್ಷ ಮಕ್ಕಳು..!

ನವದೆಹಲಿ: ಕೊರೊನಾ ಸಾಂಕ್ರಾಮಿಕವು ಕೇವಲ ಉದ್ಯೋಗ, ನೆಮ್ಮದಿ, ಆರೋಗ್ಯವನ್ನು ಮಾತ್ರ ಕಸಿದುಕೊಂಡಿಲ್ಲ ಲಕ್ಷಾಂತರ ಮಕ್ಕಳ ಭವಿಷ್ಯವನ್ನೇ ಕಿತ್ತುಕೊಂಡಿದೆ. ಕೊರೊನಾ ಸೋಂಕಿನಿಂದ ಜೀವತೆತ್ತ ಪಾಲಕರು ತಮ್ಮ ಮಕ್ಕಳನ್ನು ಅನಾಥರನ್ನಾಗಿಸಿದ್ದಾರೆ. ತಂದೆ, ತಾಯಿಯ ಆಶ್ರಯ ಪಡೆಯಬೇಕಿದ್ದ ಮಕ್ಕಳು ಸೋಂಕಿನಿಂದಾಗಿ ಪಾಲಕರನ್ನು ಕಳೆದುಕೊಂಡು ಕೆಲವರು ಅನಾಥರಾದರೆ, ಬಹುತೇಕರು ತಂದೆ ಅಥವಾ ತಾಯಿ ಪ್ರೀತಿಯಿಂದ ವಂಚಿತರಾಗಿದ್ದಾರೆ. ಕೊರೊನಾ ಸೋಂಕು ಆರಂಭವಾದ ೧೪ … Continued