ಕರ್ನಾಟಕ ಸೇರಿ ದೇಶದ ೫ ರಾಜ್ಯದಲ್ಲಿ ಮಾಜಿ ಸಿಎಂ ಮಕ್ಕಳೇ ಈಗ ಸಿಎಂ..!

ಬೆಂಗಳೂರು: ಆಗಸ್ಟ್ ೧೯೮೮ ರಿಂದ ಏಪ್ರಿಲ್ ೧೯೮೯ರ ವರೆಗೆ ಎಸ್.ಆರ್. ಬೊಮ್ಮಾಯಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಇದೀಗ ಅವರ ಪುತ್ರ ಬಸವರಾಜ ಬೊಮ್ಮಾಯಿ ಕೈಗೆ ಕರ್ನಾಟಕದ ಅಧಿಕಾರದ ಚುಕ್ಕಾಣಿ ನೀಡಲಾಗಿದೆ. ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗೋ ಮೂಲಕ  ಭಾರತದ ೫ ರಾಜ್ಯಗಳಲ್ಲಿ ಸಿಎಂ ಪುತ್ರರೇ ಸಿಎಂ ಆಗಿರುವುದು ವಿಶೇಷವಾಗಿದೆ. ತಮಿಳುನಾಡು: ತಮಿಳುನಾಡಿನಲ್ಲಿ ಸದ್ಯ ಎಂಕೆ … Continued