ರಾಜ್ಯ ಸರ್ಕಾರ ತಕ್ಷಣವೇ ಸಚಿವ ಸಂಪುಟ ರಚಿಸಲಿ: ಸಿದ್ದರಾಮಯ್ಯ ಒತ್ತಾಯ

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೂಡಲೇ ಸಚಿವ ಸಂಪುಟ ರಚಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ತಿಂಗಳು ಕಳೆದ ನಂತರ ಸಚಿವ ಸಂಪುಟ ರಚನೆಯಾಗಿತ್ತು. ಇದೀಗ ಅದೇ ಸ್ಥಿತಿ ಮುರುಕಳಿಸದಿರಲಿ. ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಜನರಿಗೆ ಸ್ಪಂದಿಸಲು ಮಂತ್ರಿ ಮಂಡಲದ ಅವಶ್ಯಕತೆಯಿದೆ ಎಂದರು. ಕೊರೊನಾ … Continued