ಕರ್ನಾಟಕದಲ್ಲಿ 1784 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ, 111 ಜನರ ಸಾವು:ಡಾ.ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ 1784 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಆದರೆ 111 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇದಕ್ಕೆ ಬೇಕಾದ ಔಷಧಿಯನ್ನು ಪಡೆಯಲಾಗಿದೆ. ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲಾ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ … Continued

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು.. ಬಿಜೆಪಿ ಹೈಕಮಾಂಡ್‌ ನಡೆ ಮಾತ್ರ ನಿಗೂಢ

ಹುಬ್ಬಳ್ಳಿ :ಕಳೆದ ವರ್ಷ ಕೊರೊನಾ ವೈರಸ್ ಸೋಂಕಿನ ಮೊದಲ ಅಲೆ ಪ್ರಾರಂಭವಾದಾಗಿನಿಂದ, ಕರ್ನಾಟಕದ ಶಕ್ತಿ ಕೇಂದ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮಯ ಮುಗಿದಿದೆ ಮತ್ತು ಅವರು ಹೊಸ ಮುಖಕ್ಕೆ ದಾರಿ ಮಾಡಿಕೊಡಬೇಕಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಲೇ ಇದ್ದವು. ಕಳೆದ ಒಂದೂವರೆ ವರ್ಷಗಳಲ್ಲಿ ಅನೇಕ ಬಿಜೆಪಿ ಶಾಸಕರು ಯಡಿಯೂರಪ್ಪ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಆದಾಗ್ಯೂ, ಅವರ ಸಂಭವನೀಯ … Continued

ಕರ್ನಾಟಕದ ಪ್ರತಿ ತಾಲೂಕಿಗೊಂದು ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ ಮಾಡಲು ಸೂಚನೆ ನೀಡಲಾಗಿದೆ.  ವಸತಿ ಶಾಲೆಯಲ್ಲಿ ತಾತ್ಕಾಲಿಕ ಕೇರ್ ಸೆಂಟರ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ. … Continued