ರಾಷ್ಟ್ರಪತಿ ಚುನಾವಣೆ: 2ನೇ ಸುತ್ತಿನ ಎಣಿಕೆ ನಂತರ ಭರ್ಜರಿ ಗೆಲುವಿನತ್ತ ದ್ರೌಪದಿ ಮುರ್ಮು ದಾಪುಗಾಲು

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಮತಗಳ ಎಣಿಕೆ ನಡೆಯುತ್ತಿದ್ದು ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರಿಗಿಂತ ಭಾರೀ ಅಂತರದ ಮುನ್ನಡೆ ಸಾಧಿಸಿದ್ದಾರೆ. . ಟ್ರೆಂಡ್‌ ನೀಡಿದರೆ ಅವರು ಭರ್ಜರಿ ಗೆಲುವು ಸಾಧಿಸುವ ಲಕ್ಷಣಗಳು ಕಾಣುತ್ತಿದ್ದು, ಆಯ್ಕೆಯಾದರೆ ಅವರು ಭಾರತದ ಮೊದಲ ಬುಡಕಟ್ಟು ಅಧ್ಯಕ್ಷರಾಗಲಿದ್ದಾರೆ. ಮೊದಲು ಸಂಸದರ ಮತ ಎಣಿಕೆಯಾದಾಗ ಎನ್‌ಡಿಎಯ ದ್ರೌಪದಿ … Continued